ಬೆಚ್ಚಿಬೀಳಿಸಿದ ದುರಂತ; ಕೊಪ್ಪಳದಲ್ಲಿ ಆನ್ಲೈನ್ ಗೇಮ್ ಗೀಳಿಗೆ ಇಬ್ಬರ ಬಲಿ?
ಕೊಪ್ಪಳ : ಕೊಪ್ಪಳದಲ್ಲಿ ಆನ್ಲೈನ್ ಗೇಮ್ ಗೀಳಿಗೆ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಒಂದೇ ಕುಟುಂಬದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇದರಲ್ಲಿ ಇಬ್ಬರು ಸಾವಿಗೀಡಾಗಿದ್ದು, ಪೊಲೀಸರು ಘಟನೆ ಸಂಬಂಧ […]
ಕೊಪ್ಪಳ : ಕೊಪ್ಪಳದಲ್ಲಿ ಆನ್ಲೈನ್ ಗೇಮ್ ಗೀಳಿಗೆ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಒಂದೇ ಕುಟುಂಬದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇದರಲ್ಲಿ ಇಬ್ಬರು ಸಾವಿಗೀಡಾಗಿದ್ದು, ಪೊಲೀಸರು ಘಟನೆ ಸಂಬಂಧ […]
ಪಂಜಾಬ್ : ಲವ್ ಬ್ರೇಕಪ್ ಹಿನ್ನಲೆಯಲ್ಲಿ ಓರ್ವ ಪ್ರಿಯಕರ ಕಚೇರಿಯಲ್ಲಿಯೇ ತನ್ನ ಮಾಜಿ ಪ್ರೇಯಸಿಯ ಮೇಲೆ ಮಾರಣಾಂತಕ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಘಟನೆಯ ವಿಡಿಯೋ ಸದ್ಯ
ಹಾಸನ: ಮೈಸೂರು ಜಿಲ್ಲೆಯ ಉಪ ತಹಶೀಲ್ದಾರ್ (Deputy Tahsildar) ಓರ್ವರು ನೇಣಿಗೆ ಶರಣಾದ ಘಟನೆ ಹಾಸನ (Hasan) ದಲ್ಲಿ ನಡೆದಿದ್ದು, ಸ್ಥಳದಲ್ಲಿ ನಾಲ್ಕು ಪುಟಗಳ ಡೆತ್ನೋಟ್ ಪತ್ತೆಯಾಗಿದೆ.
ವಿಜಯಪುರ: ಭೀಮಾತೀರ ಪ್ರದೇಶದಲ್ಲಿ ಮತ್ತೆ ರಕ್ತಪಾತದ ಘಟನೆ ನಡೆದಿದ್ದು, ಜಮೀನು ವಿವಾದದ ಹಿನ್ನೆಲೆ ಒಂದೇ ಕುಟುಂಬದ ಸದಸ್ಯರು ಸೇರಿ ಆರು ಮಂದಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬಳಿಕ ಗುಂಡಿಕ್ಕಿ
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದ್ದು, ಆಟವಾಡುತ್ತಾ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವನ್ನಪ್ಪಿರುವ ದುರ್ಘಟನೆ ಸೋಮವಾರ ಅರಳುಗುಪ್ಪೆ ಗ್ರಾಮದ ಕಾರಂಜಿ ಕೆರೆಯಲ್ಲಿ ನಡೆದಿದೆ. ಕೆರೆಯಲ್ಲಿ ಮುಳುಗಿ ಮೃತಪಟ್ಟ
ಹಾಸನ : ಪ್ರೀ-ವೆಡ್ಡಿಂಗ್ ಶೂಟ್ಗೆ ತೆರಳುತ್ತಿದ್ದ ವರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರು ವಿಷಾದದಾಯಕ ಘಟನೆಯೊಂದು ಹಾಸನದಲ್ಲಿ ಇಂದು (ದಿ. 30) ನಡೆದಿರುವ ಬಗ್ಗೆ ತಿಳಿದು ಬಂದಿದೆ. ಹಾಸನ ಜಿಲ್ಲೆಯಲ್ಲಿ
ಬೆಂಗಳೂರು : ಬೆಂಗಳೂರು ನಗರದಲ್ಲಿ ಪ್ರೀತಿ (Love) ಹೆಸರಿನಲ್ಲಿ ಯುವತಿಯನ್ನು ಮೋಸದಿಂದ ದುರುಪಯೋಗ ಮಾಡಿಕೊಂಡು ಬಳಿಕ ಪರಾರಿಯಾದ ಆರೋಪದ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣ ಇದೀಗ
ಬೆಂಗಳೂರು : ಬೆಂಗಳೂರು ನಗರದ ಪ್ರತಿಷ್ಠಿತ ಕ್ಲಿನಿಕ್ ಉದ್ಯಮಿಯೊಬ್ಬರಿಗೆ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಓರ್ವರ ವಿರುದ್ಧ ಬ್ಲಾಕ್ಮೇಲ್ ಹಾಗೂ ಹಣದ ಬೇಡಿಕೆ ಆರೋಪ ಕೇಳಿಬಂದಿದ್ದು, ಪ್ರಕರಣ ಈಗ ಪೊಲೀಸ್
ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರೇಮ ಸಂಬಂಧ ಹಿನ್ನೆಲೆಯಲ್ಲೊಂದು ಭೀಕರ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಬ್ಯಾಡರಹಳ್ಳಿ ಪ್ರದೇಶದಲ್ಲಿ ನಡೆದ ಈ ಘಟನೆ ಸಮಾಜವನ್ನು ಬೆಚ್ಚಿಬೀಳಿಸುವಂತಿದ್ದು,
ಸಾತ್ನಾ (ಮ.ಪ್ರ) : ಮಧ್ಯಪ್ರದೇಶದ ಸಾತ್ನಾ ಜಿಲ್ಲೆಯಲ್ಲಿ 11 ವರ್ಷದ ಬಾಲಕನ ನಿಗೂಢ ಹತ್ಯೆಯ ಪ್ರಕರಣವೊಂದು ಇದೀಗ ಬೆಳಕಿಗೆ ಬಂದಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಾಲಕ ವಾಸವಾಗಿದ್ದ
ಹೊಸಪೇಟೆ : ವಿಜಯನಗರ ಜಿಲ್ಲೆಯ ಹೊಸಪೇಟೆ ಸಮೀಪದ ಡಣಾಪುರ ಬಳಿ ಭಾನುವಾರ ಬೆಳಗ್ಗೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಬೈಕ್, ಕಾರು, ಸರ್ಕಾರಿ
ಜನಸ್ಪಂದನ ನ್ಯೂಸ್, ಡೆಸ್ಕ್ : ರಜೆಯ ಮೋಜಿನಲ್ಲಿ ಪ್ರವಾಸಕ್ಕೆ ತೆರಳಿದ್ದ ಕಿಶೋರಿಯರ ಗುಂಪಿನಲ್ಲಿ ನಡೆದ ದುರಂತ ಘಟನೆಯೊಂದು ಆಂಧ್ರ ಪ್ರದೇಶದಲ್ಲಿ ಆತಂಕ ಮೂಡಿಸಿದೆ. ಜಲಪಾತದ ಬಳಿ ಸೆಲ್ಫಿ